ಮುಸ್ಸಂಜೆ ಹೊತ್ನಲ್ಲಿ
ಅಂದಚೆಂದದ ಹೂಬಳ್ಳಿ
ನಲಿಯುತ ನಿಂತಿತ್ತು ಬಿಂಕ ಚೆಲ್ಲಿ
'ನಲಿಯುವೆ ಏತಕೆ' ಕೇಳಲು ನಾನಲ್ಲಿ
ತಾಳಲಾರೆ ತಂಗಾಳಿಕಚಗುಳಿ
ಎಂದಾಗ ಆ ಬಳ್ಳಿ ನನ್ನಕೆನ್ನೆಯಲ್ಲಿ ಗುಳಿ
Saturday, January 03, 2009
Subscribe to:
Post Comments (Atom)
"... ಎಲ್ಲ ಕೊಚ್ಕೊಂಡ್ ವೋಗ್ಲಿ! ಪರ್ಪಂಚ್ ಇರೋ ತನಕ ಮುಂದೆ ಕನ್ನಡ ಪದಗೊಳ್ ನುಗ್ಲಿ" - ರತ್ನನ ಪದಗಳು [ ಈ ಬ್ಲಾಗ್ ಡಾ|ಡಿ.ಎನ್.ಶಂಕರಬಟ್ಟರ 'ಹೊಸಬರಹ'ದಲ್ಲಿದೆ. ಅಂದರೆ ಋ,ಖ,ಘ,ಙ,ಛ,ಝ,ಞ,ಠ,ಢ,ಫ,ಭ,ಷ,ಕ್ಷ -- ಈ ಅಕ್ಕರಗಳು ಈ ಬ್ಲಾಗಿನಲ್ಲಿರುವುದಿಲ್ಲ]
1 comments:
ನೇಸರನ ಕದಿರಿನ ಬಾಣಕ್ಕೆ..
ಚೆಲುವೆ ಇಳೆಯ ಒಲವಿನ ನಾಚಿಕೆ..
ಈರ್ವರ ಮದನದಾಟಕ್ಕೆ ನಲಿಯಿತು, ಅರಳಿತು ಮನ, ಕೆರಳಿತು ಇನಿಯಳ ನೆನಪು...
Post a Comment